September 6, 2026
ನಿಧನ

ನ್ಯಾಯವಾದಿರಾಮಚಂದ್ರ ಶೆಣೈ ನಿಧನ


ಧಮ೯ಸ್ಥಳ: ಕನ್ಯಾಡಿ-|| ನೀರಚಿಲುಮೆ ನಿವಾಸಿ ರಾಮಚಂದ್ರ ಶೆಣೈ(55ವ) ಜು.27ರಂದು ಅಲ್ಪಕಾಲದ ಅಸೌಖ್ಯ ದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಸನ್ಯಾಯವಾದಿಯಾಗಿದ್ದ ಅವರು,ಕನ್ಯಾಡಿ ಶ್ರೀ ರಾಮಚಂದ್ರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.
ಅವರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ.

Related posts

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಕೊಕ್ಕಡ: ಲಿಂಗಪ್ಪ ಗೌಡ ನಿಧನ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಮೋನಪ್ಪ ಪೂಜಾರಿ ನಿಧನ

Suddi Udaya
error: Content is protected !!