37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

ಅರಸಿನಮಕ್ಕಿ,: ಕೊಕ್ಕಡ-ಶಿಶಿಲ ಜಿಲ್ಲಾಪಂಚಾಯತ್ ರಸ್ತೆಯ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಇಂದು ಜು.27ರಂದು ಮಧ್ಯಾಹ್ನ ಸುಮಾರು 2.30ಗಂಟೆಗೆ ರಸ್ತೆಗೆ ಮರ ಬಿದ್ದು ಸುಮಾರು 1ಗಂಟೆ ಕಾಲ ರಸ್ತೆ ಬಂದ್ ಆಗಿದೆ.

ಕೂಡಲೇ ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರು,ಇನ್ನಿತರ ವಾಹನದ ಚಾಲಕರು,ಸಾರ್ವಜನಿಕರು ತೆರವುಗೊಳಿಸುವಲ್ಲಿ ಸಹಕರಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!