22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

ಅರಸಿನಮಕ್ಕಿ,: ಕೊಕ್ಕಡ-ಶಿಶಿಲ ಜಿಲ್ಲಾಪಂಚಾಯತ್ ರಸ್ತೆಯ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಇಂದು ಜು.27ರಂದು ಮಧ್ಯಾಹ್ನ ಸುಮಾರು 2.30ಗಂಟೆಗೆ ರಸ್ತೆಗೆ ಮರ ಬಿದ್ದು ಸುಮಾರು 1ಗಂಟೆ ಕಾಲ ರಸ್ತೆ ಬಂದ್ ಆಗಿದೆ.

ಕೂಡಲೇ ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರು,ಇನ್ನಿತರ ವಾಹನದ ಚಾಲಕರು,ಸಾರ್ವಜನಿಕರು ತೆರವುಗೊಳಿಸುವಲ್ಲಿ ಸಹಕರಿಸಿದರು.

Related posts

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya
error: Content is protected !!