ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ
ಸಂದೀಪ್ ಎಸ್. ನೀರಲ್ಕೆ ಅರ್ವ ನೇಮಕಗೊಂಡಿದ್ದಾರೆ.
‌ ‌‌ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ,ಯುವ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮ,ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪಕ್ಷ ಸಂಘಟಿಸಿರುವ ಕಾರ್ಯಗಳಲ್ಲಿ ಸಕ್ರಿಯವಾಗಿ, ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿಯ ಸಂದೀಪ್ ಎಸ್ ನೀರಲ್ಕೆ ಅರ್ವರವರನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳರವರು ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ ನೇಮಿಸಿರುತ್ತಾರೆ

Leave a Comment

error: Content is protected !!