23.7 C
ಪುತ್ತೂರು, ಬೆಳ್ತಂಗಡಿ
May 19, 2025
ಸಾಧಕರು

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

ಬೆಳ್ತಂಗಡಿ: ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ
ಸಂದೀಪ್ ಎಸ್. ನೀರಲ್ಕೆ ಅರ್ವ ನೇಮಕಗೊಂಡಿದ್ದಾರೆ.
‌ ‌‌ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ,ಯುವ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮ,ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪಕ್ಷ ಸಂಘಟಿಸಿರುವ ಕಾರ್ಯಗಳಲ್ಲಿ ಸಕ್ರಿಯವಾಗಿ, ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿಯ ಸಂದೀಪ್ ಎಸ್ ನೀರಲ್ಕೆ ಅರ್ವರವರನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳರವರು ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ ನೇಮಿಸಿರುತ್ತಾರೆ

Related posts

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!