25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

ಧಮ೯ಸ್ಥಳ : ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಮೂರು ವರ್ಷಗಳ ಅವಧಿಯ ಕರಾರು ಒಪ್ಪಂದ ಪತ್ರಕ್ಕೆ ಸಹಿ ಮಾಡಲಾಯಿತು.
೨೦೨೩ರ ಅಗೋಸ್ತು ಒಂದರಿಂದ ೨೦೨೬ರ ಜುಲೈ ೩೧ರ ವರೆಗೆ ಕರಾರುಪತ್ರ ಚಾಲ್ತಿಯಲ್ಲಿರುತ್ತದೆ.

ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಕರ್ಮ ಝಿಂಪ ಭಾಟಿಯಾ ಕರಾರು ಪತ್ರಕ್ಕೆ ಸಹಿ ಹಾಕಿದರು.

ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್, ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಕೆ.ಎನ್. ಜನಾರ್ದನ್, ಜಂಟಿ ನಿರ್ದೇಶಕರು, ಉಪಆಯುಕ್ತರು, ಶಿವಸೋನಿ, ನವೀನ್ ಕುಮಾರ್, ವಿಶಾಲ್ ಗುಪ್ತಾ ಮತ್ತು ಕಾನೂನು ಸಲಹೆಗಾರ ಲೋಕೇಶ್ ಸುಖ್‌ವಾನಿ ಉಪಸ್ಥಿತರಿದ್ದರು.

Related posts

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya
error: Content is protected !!