September 6, 2026
ನಿಧನ

ನ್ಯಾಯವಾದಿರಾಮಚಂದ್ರ ಶೆಣೈ ನಿಧನ


ಧಮ೯ಸ್ಥಳ: ಕನ್ಯಾಡಿ-|| ನೀರಚಿಲುಮೆ ನಿವಾಸಿ ರಾಮಚಂದ್ರ ಶೆಣೈ(55ವ) ಜು.27ರಂದು ಅಲ್ಪಕಾಲದ ಅಸೌಖ್ಯ ದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಸನ್ಯಾಯವಾದಿಯಾಗಿದ್ದ ಅವರು,ಕನ್ಯಾಡಿ ಶ್ರೀ ರಾಮಚಂದ್ರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.
ಅವರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ.

Related posts

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya
error: Content is protected !!