38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

ಅರಸಿನಮಕ್ಕಿ,: ಕೊಕ್ಕಡ-ಶಿಶಿಲ ಜಿಲ್ಲಾಪಂಚಾಯತ್ ರಸ್ತೆಯ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಇಂದು ಜು.27ರಂದು ಮಧ್ಯಾಹ್ನ ಸುಮಾರು 2.30ಗಂಟೆಗೆ ರಸ್ತೆಗೆ ಮರ ಬಿದ್ದು ಸುಮಾರು 1ಗಂಟೆ ಕಾಲ ರಸ್ತೆ ಬಂದ್ ಆಗಿದೆ.

ಕೂಡಲೇ ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರು,ಇನ್ನಿತರ ವಾಹನದ ಚಾಲಕರು,ಸಾರ್ವಜನಿಕರು ತೆರವುಗೊಳಿಸುವಲ್ಲಿ ಸಹಕರಿಸಿದರು.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!