July 23, 2026
ಸಾಧಕರು

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

ಬೆಳ್ತಂಗಡಿ: ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ
ಸಂದೀಪ್ ಎಸ್. ನೀರಲ್ಕೆ ಅರ್ವ ನೇಮಕಗೊಂಡಿದ್ದಾರೆ.
‌ ‌‌ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ,ಯುವ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮ,ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪಕ್ಷ ಸಂಘಟಿಸಿರುವ ಕಾರ್ಯಗಳಲ್ಲಿ ಸಕ್ರಿಯವಾಗಿ, ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿಯ ಸಂದೀಪ್ ಎಸ್ ನೀರಲ್ಕೆ ಅರ್ವರವರನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳರವರು ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ ನೇಮಿಸಿರುತ್ತಾರೆ

Related posts

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!