September 6, 2026
ನಿಧನ

ನ್ಯಾಯವಾದಿರಾಮಚಂದ್ರ ಶೆಣೈ ನಿಧನ


ಧಮ೯ಸ್ಥಳ: ಕನ್ಯಾಡಿ-|| ನೀರಚಿಲುಮೆ ನಿವಾಸಿ ರಾಮಚಂದ್ರ ಶೆಣೈ(55ವ) ಜು.27ರಂದು ಅಲ್ಪಕಾಲದ ಅಸೌಖ್ಯ ದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಸನ್ಯಾಯವಾದಿಯಾಗಿದ್ದ ಅವರು,ಕನ್ಯಾಡಿ ಶ್ರೀ ರಾಮಚಂದ್ರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.
ಅವರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ.

Related posts

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

Suddi Udaya
error: Content is protected !!