22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು


ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ ಬಿದ್ದು 6ಗಂಟೆ ತನಕ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಮರ ಬಿದ್ದ ರಸ್ತೆ ಬದಿಯಲ್ಲಿ ಪರಶುರಾಮ ದೇವಸ್ಥಾನದ ವಾಹನ ಪಾರ್ಕಿಂಗ್ ಸ್ಥಳ ಇದ್ದು ಸ್ಥಳೀಯರು ಅದರ ಮೂಲಕ ಲಘು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.ಬೆಳಿಗ್ಗೆ 8ಗಂಟೆ ಹೊತ್ತಿಗೆ ಮರ ತೆರವು ಕಾರ್ಯ ಪೂರ್ಣಗೊಂಡಿತು.
ಮರವನ್ನು ತೆರೆವುಗೊಳಿಸಲು ಮುಂಡಾಜೆ ಗ್ರಾಪಂ ಸದಸ್ಯ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯ ಜಗದೀಶ್ ನಾಯ್ಕ್, ಗಣೇಶ ಬಂಗೇರ, ಸಚಿನ್ ಭಿಡೆ ಸ್ಥಳೀಯರಾದ ಶೇಖರ್, ಭರತ್, ಅಬೂಬಕ್ಕರ್, ರಶೀದ್, ಕೇಶವಗೊಲ್ಲ,ಅಶೋಕ್ ಮೆಹೆoದಳೆ,ಅಣ್ಣಯ್ಯ,ರಾಘವ, ಸಂಗಮ್ ಲತೀಫ್ , ಅರಣ್ಯ ಇಲಾಖೆಯ ಸಿಬ್ಬಂದಿಸಂತೋಷ್,ಸದಾನಂದ,ಮತ್ತಿತರರು ಸಹಕರಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya
error: Content is protected !!