ಗ್ರಾಮಾಂತರ ಸುದ್ದಿ

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು


ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ ಬಿದ್ದು 6ಗಂಟೆ ತನಕ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಮರ ಬಿದ್ದ ರಸ್ತೆ ಬದಿಯಲ್ಲಿ ಪರಶುರಾಮ ದೇವಸ್ಥಾನದ ವಾಹನ ಪಾರ್ಕಿಂಗ್ ಸ್ಥಳ ಇದ್ದು ಸ್ಥಳೀಯರು ಅದರ ಮೂಲಕ ಲಘು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.ಬೆಳಿಗ್ಗೆ 8ಗಂಟೆ ಹೊತ್ತಿಗೆ ಮರ ತೆರವು ಕಾರ್ಯ ಪೂರ್ಣಗೊಂಡಿತು.
ಮರವನ್ನು ತೆರೆವುಗೊಳಿಸಲು ಮುಂಡಾಜೆ ಗ್ರಾಪಂ ಸದಸ್ಯ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯ ಜಗದೀಶ್ ನಾಯ್ಕ್, ಗಣೇಶ ಬಂಗೇರ, ಸಚಿನ್ ಭಿಡೆ ಸ್ಥಳೀಯರಾದ ಶೇಖರ್, ಭರತ್, ಅಬೂಬಕ್ಕರ್, ರಶೀದ್, ಕೇಶವಗೊಲ್ಲ,ಅಶೋಕ್ ಮೆಹೆoದಳೆ,ಅಣ್ಣಯ್ಯ,ರಾಘವ, ಸಂಗಮ್ ಲತೀಫ್ , ಅರಣ್ಯ ಇಲಾಖೆಯ ಸಿಬ್ಬಂದಿಸಂತೋಷ್,ಸದಾನಂದ,ಮತ್ತಿತರರು ಸಹಕರಿಸಿದರು.

Related posts

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!