July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

ಉಜಿರೆ: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ರವರು ಉಜಿರೆ ಬೆನಕ ಆಸ್ಪತ್ರೆಗೆ ಇಂದು ಭೇಟಿ ನೀಡಿದರು.

ಧರ್ಮಸ್ಥಳದಿಂದ ವಾಪಾಸ್ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ಸ್ಪೀಕರ್, ಆಸ್ಪತ್ರೆಯ ಸ್ಥಿತಿಗತಿ, ಇರುವ ಸೌಲಭ್ಯಗಳ ಬಗ್ಗೆ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಎಂ.ಡಿ. ಡಾ. ಗೋಪಾಲಕೃಷ್ಣ ಹಾಗೂ ಭಾರತಿ ಗೋಪಾಲಕೃಷ್ಣರವರು ಯು. ಟಿ ಖಾದರ್ ರವರನ್ನು ಸನ್ಮಾನಿಸಿ ಗೌರವಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್ ಜಿ ಭಟ್, ಕಾಂಗ್ರೆಸ್ ಮುಖಂಡರುಗಳಾದ ಧರಣೇಂದ್ರ ಕುಮಾರ್, ಹನೀಫ್, ಆಸ್ಪತ್ರೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!