September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ ಗ್ರಾಮ ಪಂಚಾಯತ್ ಗೆ ನೀಡಿದಾಗ, ಪಂಚಾಯತ್ ವತಿಯಿಂದ, ಸ್ನೇಹ ಸೇವಾ ಟ್ರಸ್ಟ್ ಉಜಿರೆ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಇವರಲ್ಲಿ ಸಹಾಯಹಸ್ತ ಕೇಳಿದಾಗ ಕೂಡಲೇ ಸ್ಪಂದಿಸಿದ ಅವರು ಕುರ್ಚಿಯನ್ನು ದೇಣಿಗೆ ನೀಡಿರುತ್ತಾರೆ.

ಈ ಮೊದಲು ನಮ್ಮ ನಡ ಕನ್ಯಾಡಿ ಗ್ರಾಮದ 8 ಅಂಗನವಾಡಿ ಶಾಲೆಗಳಿಗೆ ಫಿಲ್ಟರ್ ನೀಡಿರುತ್ತಾರೆ. ಅದಲ್ಲದೆ ನಡ ಕನ್ಯಾಡಿ ಗ್ರಾಮಗಳ 5 ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಪುಸ್ತಕ ವಿತರಣೆ ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ನಡ ಗ್ರಾ.ಪಂ. ಅಧ್ಯಕ್ಷ ವಿಜಯ ಗೌಡ, ಉಜಿರೆ ಸ್ನೇಹ ಸೇವಾ ಟ್ರಸ್ಟ್ ನ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಲೀನಾ, ಸಾವಿತ್ರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya
error: Content is protected !!