July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು.

ಯೋಜನಾಧಿಕಾರಿ ಶಿವಪ್ರಸಾದ್ ರವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಕಾರ್ಯಾಗಾರದಲ್ಲಿ ಕಚೇರಿ ಸಹಾಯಕರಿಗೆ ಕೆಲಸದ ಒತ್ತಡದ ಮಧ್ಯೆ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಿವಿಧ ತರಬೇತಿಯನ್ನು ನೀಡುತ್ತಿರುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಸೋಮನಾಥ್. ಕೆ, ಉಪನ್ಯಾಸಕಿ ಅಶ್ವಿನಿ ಉಪಸ್ಥಿತರಿದ್ದರು.

Related posts

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya
error: Content is protected !!