25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

ಉಜಿರೆ: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ರವರು ಉಜಿರೆ ಬೆನಕ ಆಸ್ಪತ್ರೆಗೆ ಇಂದು ಭೇಟಿ ನೀಡಿದರು.

ಧರ್ಮಸ್ಥಳದಿಂದ ವಾಪಾಸ್ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ಸ್ಪೀಕರ್, ಆಸ್ಪತ್ರೆಯ ಸ್ಥಿತಿಗತಿ, ಇರುವ ಸೌಲಭ್ಯಗಳ ಬಗ್ಗೆ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಎಂ.ಡಿ. ಡಾ. ಗೋಪಾಲಕೃಷ್ಣ ಹಾಗೂ ಭಾರತಿ ಗೋಪಾಲಕೃಷ್ಣರವರು ಯು. ಟಿ ಖಾದರ್ ರವರನ್ನು ಸನ್ಮಾನಿಸಿ ಗೌರವಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್ ಜಿ ಭಟ್, ಕಾಂಗ್ರೆಸ್ ಮುಖಂಡರುಗಳಾದ ಧರಣೇಂದ್ರ ಕುಮಾರ್, ಹನೀಫ್, ಆಸ್ಪತ್ರೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!