37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ ಗ್ರಾಮ ಪಂಚಾಯತ್ ಗೆ ನೀಡಿದಾಗ, ಪಂಚಾಯತ್ ವತಿಯಿಂದ, ಸ್ನೇಹ ಸೇವಾ ಟ್ರಸ್ಟ್ ಉಜಿರೆ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಇವರಲ್ಲಿ ಸಹಾಯಹಸ್ತ ಕೇಳಿದಾಗ ಕೂಡಲೇ ಸ್ಪಂದಿಸಿದ ಅವರು ಕುರ್ಚಿಯನ್ನು ದೇಣಿಗೆ ನೀಡಿರುತ್ತಾರೆ.

ಈ ಮೊದಲು ನಮ್ಮ ನಡ ಕನ್ಯಾಡಿ ಗ್ರಾಮದ 8 ಅಂಗನವಾಡಿ ಶಾಲೆಗಳಿಗೆ ಫಿಲ್ಟರ್ ನೀಡಿರುತ್ತಾರೆ. ಅದಲ್ಲದೆ ನಡ ಕನ್ಯಾಡಿ ಗ್ರಾಮಗಳ 5 ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಪುಸ್ತಕ ವಿತರಣೆ ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ನಡ ಗ್ರಾ.ಪಂ. ಅಧ್ಯಕ್ಷ ವಿಜಯ ಗೌಡ, ಉಜಿರೆ ಸ್ನೇಹ ಸೇವಾ ಟ್ರಸ್ಟ್ ನ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಲೀನಾ, ಸಾವಿತ್ರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!