September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ ಗ್ರಾಮ ಪಂಚಾಯತ್ ಗೆ ನೀಡಿದಾಗ, ಪಂಚಾಯತ್ ವತಿಯಿಂದ, ಸ್ನೇಹ ಸೇವಾ ಟ್ರಸ್ಟ್ ಉಜಿರೆ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಇವರಲ್ಲಿ ಸಹಾಯಹಸ್ತ ಕೇಳಿದಾಗ ಕೂಡಲೇ ಸ್ಪಂದಿಸಿದ ಅವರು ಕುರ್ಚಿಯನ್ನು ದೇಣಿಗೆ ನೀಡಿರುತ್ತಾರೆ.

ಈ ಮೊದಲು ನಮ್ಮ ನಡ ಕನ್ಯಾಡಿ ಗ್ರಾಮದ 8 ಅಂಗನವಾಡಿ ಶಾಲೆಗಳಿಗೆ ಫಿಲ್ಟರ್ ನೀಡಿರುತ್ತಾರೆ. ಅದಲ್ಲದೆ ನಡ ಕನ್ಯಾಡಿ ಗ್ರಾಮಗಳ 5 ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಪುಸ್ತಕ ವಿತರಣೆ ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ನಡ ಗ್ರಾ.ಪಂ. ಅಧ್ಯಕ್ಷ ವಿಜಯ ಗೌಡ, ಉಜಿರೆ ಸ್ನೇಹ ಸೇವಾ ಟ್ರಸ್ಟ್ ನ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಲೀನಾ, ಸಾವಿತ್ರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya
error: Content is protected !!