22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ ಗ್ರಾಮ ಪಂಚಾಯತ್ ಗೆ ನೀಡಿದಾಗ, ಪಂಚಾಯತ್ ವತಿಯಿಂದ, ಸ್ನೇಹ ಸೇವಾ ಟ್ರಸ್ಟ್ ಉಜಿರೆ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಇವರಲ್ಲಿ ಸಹಾಯಹಸ್ತ ಕೇಳಿದಾಗ ಕೂಡಲೇ ಸ್ಪಂದಿಸಿದ ಅವರು ಕುರ್ಚಿಯನ್ನು ದೇಣಿಗೆ ನೀಡಿರುತ್ತಾರೆ.

ಈ ಮೊದಲು ನಮ್ಮ ನಡ ಕನ್ಯಾಡಿ ಗ್ರಾಮದ 8 ಅಂಗನವಾಡಿ ಶಾಲೆಗಳಿಗೆ ಫಿಲ್ಟರ್ ನೀಡಿರುತ್ತಾರೆ. ಅದಲ್ಲದೆ ನಡ ಕನ್ಯಾಡಿ ಗ್ರಾಮಗಳ 5 ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಪುಸ್ತಕ ವಿತರಣೆ ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ನಡ ಗ್ರಾ.ಪಂ. ಅಧ್ಯಕ್ಷ ವಿಜಯ ಗೌಡ, ಉಜಿರೆ ಸ್ನೇಹ ಸೇವಾ ಟ್ರಸ್ಟ್ ನ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಲೀನಾ, ಸಾವಿತ್ರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
error: Content is protected !!