ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ
ಇದರ ವತಿಯಿಂದ ಶ್ರೀ ಕೃಷ್ಣ ಕ್ಲಿನಿಕ್ ಬೆಳಾಲು ಇಲ್ಲಿಗೆ ಇಸಿಜಿ ಮೆಷಿನ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಾಧಿಕಾರಿ ಡಾ.ಅಲ್ಬಿನ್ ಜೊಸೆಫ್, ಶ್ರೀ ಕೃಷ್ಣ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ.ಚೇತನ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಸೌತಡ್ಕದಲ್ಲಿ ರೂಫಿಂಗ್ ಟ್ರಾಲಿ ಉದ್ಘಾಟನೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!