33.4 C
ಪುತ್ತೂರು, ಬೆಳ್ತಂಗಡಿ
March 31, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು.

ಯೋಜನಾಧಿಕಾರಿ ಶಿವಪ್ರಸಾದ್ ರವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಕಾರ್ಯಾಗಾರದಲ್ಲಿ ಕಚೇರಿ ಸಹಾಯಕರಿಗೆ ಕೆಲಸದ ಒತ್ತಡದ ಮಧ್ಯೆ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಿವಿಧ ತರಬೇತಿಯನ್ನು ನೀಡುತ್ತಿರುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಸೋಮನಾಥ್. ಕೆ, ಉಪನ್ಯಾಸಕಿ ಅಶ್ವಿನಿ ಉಪಸ್ಥಿತರಿದ್ದರು.

Related posts

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!