26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು.

ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ ಮತ್ತು ಸುಮಾರು ರೂ.15ಸಾವಿರ ಮೌಲ್ಯದ ವೀಲ್ ಚೇರ್ ನೀಡಲಾಯಿತು.

ಸೇವಾಧಾಮದ ಸಂಚಾಲಕ ವಿನಾಯಕ್ ರಾವ್ ಕನ್ಯಾಡಿ ಅವರ ಜನ್ಮದಿನದ ಪ್ರಯುಕ್ತ ವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಯೋಜಕತ್ವರಾದ ಅಧ್ಯಕ್ಷ ರೋ. ಅನಂತ ಭಟ್ ಅವರಿಗೆ ವಿಶೇಷ ಧನ್ಯವಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋ. ಜಯಕುಮಾರ್ ಶೆಟ್ಟಿ, ರೋ. ಅರುಣ್ ಕುಮಾರ್, ಶರತ್ ಕೃಷ್ಣ ಪಡ್ವೆಟ್ನಾಯ, ರೋ. ವಿಶ್ವಜಿತ್ ಉಪಸ್ಥಿತರಿದ್ದರು.

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!