22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು.

ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ ಮತ್ತು ಸುಮಾರು ರೂ.15ಸಾವಿರ ಮೌಲ್ಯದ ವೀಲ್ ಚೇರ್ ನೀಡಲಾಯಿತು.

ಸೇವಾಧಾಮದ ಸಂಚಾಲಕ ವಿನಾಯಕ್ ರಾವ್ ಕನ್ಯಾಡಿ ಅವರ ಜನ್ಮದಿನದ ಪ್ರಯುಕ್ತ ವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಯೋಜಕತ್ವರಾದ ಅಧ್ಯಕ್ಷ ರೋ. ಅನಂತ ಭಟ್ ಅವರಿಗೆ ವಿಶೇಷ ಧನ್ಯವಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋ. ಜಯಕುಮಾರ್ ಶೆಟ್ಟಿ, ರೋ. ಅರುಣ್ ಕುಮಾರ್, ಶರತ್ ಕೃಷ್ಣ ಪಡ್ವೆಟ್ನಾಯ, ರೋ. ವಿಶ್ವಜಿತ್ ಉಪಸ್ಥಿತರಿದ್ದರು.

Related posts

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya
error: Content is protected !!