25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು.

ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ ಮತ್ತು ಸುಮಾರು ರೂ.15ಸಾವಿರ ಮೌಲ್ಯದ ವೀಲ್ ಚೇರ್ ನೀಡಲಾಯಿತು.

ಸೇವಾಧಾಮದ ಸಂಚಾಲಕ ವಿನಾಯಕ್ ರಾವ್ ಕನ್ಯಾಡಿ ಅವರ ಜನ್ಮದಿನದ ಪ್ರಯುಕ್ತ ವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಯೋಜಕತ್ವರಾದ ಅಧ್ಯಕ್ಷ ರೋ. ಅನಂತ ಭಟ್ ಅವರಿಗೆ ವಿಶೇಷ ಧನ್ಯವಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋ. ಜಯಕುಮಾರ್ ಶೆಟ್ಟಿ, ರೋ. ಅರುಣ್ ಕುಮಾರ್, ಶರತ್ ಕೃಷ್ಣ ಪಡ್ವೆಟ್ನಾಯ, ರೋ. ವಿಶ್ವಜಿತ್ ಉಪಸ್ಥಿತರಿದ್ದರು.

Related posts

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!