April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕರಾದ ಡಾ ಕೆ ಶರ್ಮ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಕ್ಕಳಲ್ಲಿ ಶಾಲೆಯಲ್ಲಿ ನಡೆದಂತಹ ಸ್ಕೌಟಿಂಗ್ ಚಟುವಟಿಕೆಯ ಬಗ್ಗೆ ವಿಚಾರಿಸಿ, ಸ್ಕೌಟಿಂಗ್ ನ ಮಹತ್ವದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಇವರನ್ನು ಬರಮಾಡಿಕೊಂಡು ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.

ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತ ರೋಡ್ರಿಗಸ್,, ಶಾಲೆಯ ಸಹಶಿಕ್ಷಕರು ಹಾಗೂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳು ಉಪಸ್ದಿತರಿದ್ದರು.

Related posts

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya
error: Content is protected !!