July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 62ನೇ ವರ್ಷದ ಆಚರಣಾ ಸಮಿತಿಯ ರಚನೆ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಗಣೇಶೋತ್ಸವವು ಸಮಿತಿಯ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ನಡೆಯುತ್ತಿದ್ದು ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಅವರು ಮರು ಆಯ್ಕೆಯಾಗಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ನಾಗೇಶ್ ಕುಮಾರ್ ಆಯ್ಕೆಯಾಗಿದ್ದಾರೆ.ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Related posts

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya
error: Content is protected !!