24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

ಬೆಳ್ತಂಗಡಿ : ಕರ್ನಾಟಕ ವಿಧಾನಸಭಾದ ಸಭಾಧ್ಯಕ್ಷರಾಗಿರುವ, ಶಾಸಕ ಯು ಟಿ ಖಾದರ್ ಗೆ ಬೆಳ್ತಂಗಡಿ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ ಕೋರಲಾಯಿತು.

ಧರ್ಮಸ್ಥಳದ ಕಾರ್ಯಕ್ರಮಕ್ಕೆ ತೆರಳುವ ಖಾದರ್ ರವರನ್ನು ಸಂತೆಕಟ್ಟೆಯ ಅಯ್ಯಪ್ಪ ಮಂದಿರದ ಬಳಿ ಕಾಂಗ್ರೆಸ್ ನಾಯಕರು ಸ್ವಾಗತಿಸಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಕಾಂಗ್ರೆಸ್ ನಾಯಕರುಗಳಾದ ಧರಣೇಂದ್ರ ಕುಮಾರ್, ಯು ಕೆ ಹನೀಫ್, ಹಸನಬ್ಬ ಚಾರ್ಮಾಡಿ, ಪ್ರವೀಣ್ ಫೆರ್ನಾಂಡೀಸ್. ರಮಾನಂದ ಸಾಲಿಯಾನ್, ಧನಂಜಯ್ ರಾವ್, ತ್ರಿವಿಕ್ರಮ್, ಸಿರಾಜ್, ತನುಷ್ ಶೆಟ್ಟಿ, ತೇಜಸ್, ರಾಜೇಶ್ ಸವಣಾಲ್, ಯತೀಶ್, ಯಕ್ಷ, ನವೀನ್ ಗೌಡ, ಅಯಾಜ್, ರಜತ್, ಯಶೋಧರ್ ಚಾರ್ಮಾಡಿ, ಮನೋಹರ್ ಇಳಂತಿಲ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya
error: Content is protected !!