July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

ಬೆಳ್ತಂಗಡಿ : ಕರ್ನಾಟಕ ವಿಧಾನಸಭಾದ ಸಭಾಧ್ಯಕ್ಷರಾಗಿರುವ, ಶಾಸಕ ಯು ಟಿ ಖಾದರ್ ಗೆ ಬೆಳ್ತಂಗಡಿ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ ಕೋರಲಾಯಿತು.

ಧರ್ಮಸ್ಥಳದ ಕಾರ್ಯಕ್ರಮಕ್ಕೆ ತೆರಳುವ ಖಾದರ್ ರವರನ್ನು ಸಂತೆಕಟ್ಟೆಯ ಅಯ್ಯಪ್ಪ ಮಂದಿರದ ಬಳಿ ಕಾಂಗ್ರೆಸ್ ನಾಯಕರು ಸ್ವಾಗತಿಸಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಕಾಂಗ್ರೆಸ್ ನಾಯಕರುಗಳಾದ ಧರಣೇಂದ್ರ ಕುಮಾರ್, ಯು ಕೆ ಹನೀಫ್, ಹಸನಬ್ಬ ಚಾರ್ಮಾಡಿ, ಪ್ರವೀಣ್ ಫೆರ್ನಾಂಡೀಸ್. ರಮಾನಂದ ಸಾಲಿಯಾನ್, ಧನಂಜಯ್ ರಾವ್, ತ್ರಿವಿಕ್ರಮ್, ಸಿರಾಜ್, ತನುಷ್ ಶೆಟ್ಟಿ, ತೇಜಸ್, ರಾಜೇಶ್ ಸವಣಾಲ್, ಯತೀಶ್, ಯಕ್ಷ, ನವೀನ್ ಗೌಡ, ಅಯಾಜ್, ರಜತ್, ಯಶೋಧರ್ ಚಾರ್ಮಾಡಿ, ಮನೋಹರ್ ಇಳಂತಿಲ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!