ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ : ನಿವೃತ್ತ ಯೋಧ‌ ಗೋಪಾಲಕೃಷ್ಣ ಕಾಂಚೋಡು ಇವರಿಗೆ ಕೃಷಿ ಕ್ಷೇತ್ರದ ಸಾಧನೆಗೆ ಮತ್ತು ಸಮಾಜ ಸೇವಾಕಾರ್ಯಗಳನ್ನು ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


ಬೆಂಗಳೂರು ಹೊಸೂರು ರಸ್ತೆಯಲ್ಲಿರುವ ಸ್ಟಾರ್ ಹೊಟೇಲ್ ಕ್ಲರೆಸ್ಟಾದ ಸೆಮಿನಾರ್ ಹಾಲ್‌ನಲ್ಲಿ ಜು. 29‌ರಂದು ನಡೆದ ಭವ್ಯ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು.


ನಿವೃತ್ತ ಯೋಧ‌ ಗೋಪಾಲಕೃಷ್ಣ ಕಾಂಚೋಡು ಇವರ ಕೃಷಿ ಕ್ಷೇತ್ರದ ಸಾಧನೆಗೆ ಮತ್ತು ಸಮಾಜ ಸೇವಾಕಾರ್ಯಗಳನ್ನು ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯ ವತಿಯಿಂದ ಈ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು.

Leave a Comment

error: Content is protected !!