April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

ಬೆಳ್ತಂಗಡಿ : ನಿವೃತ್ತ ಯೋಧ‌ ಗೋಪಾಲಕೃಷ್ಣ ಕಾಂಚೋಡು ಇವರಿಗೆ ಕೃಷಿ ಕ್ಷೇತ್ರದ ಸಾಧನೆಗೆ ಮತ್ತು ಸಮಾಜ ಸೇವಾಕಾರ್ಯಗಳನ್ನು ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


ಬೆಂಗಳೂರು ಹೊಸೂರು ರಸ್ತೆಯಲ್ಲಿರುವ ಸ್ಟಾರ್ ಹೊಟೇಲ್ ಕ್ಲರೆಸ್ಟಾದ ಸೆಮಿನಾರ್ ಹಾಲ್‌ನಲ್ಲಿ ಜು. 29‌ರಂದು ನಡೆದ ಭವ್ಯ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು.


ನಿವೃತ್ತ ಯೋಧ‌ ಗೋಪಾಲಕೃಷ್ಣ ಕಾಂಚೋಡು ಇವರ ಕೃಷಿ ಕ್ಷೇತ್ರದ ಸಾಧನೆಗೆ ಮತ್ತು ಸಮಾಜ ಸೇವಾಕಾರ್ಯಗಳನ್ನು ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯ ವತಿಯಿಂದ ಈ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು.

Related posts

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya
error: Content is protected !!