23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

ಮಡಂತ್ಯಾರು ವಲಯದ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ರೂಪಾಯಿ 2,50,000 ಡಿ.ಡಿ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಗ್ರಾಮದ ಮೂಲ ಬೂತ ಸೌಕಾರ್ಯ ಅಭಿವೃದ್ಧಿಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನುದಾನಗಳನ್ನು ಒದಗಿಸಲಾಗುತ್ತಿದೆ ಇದರ ಸದ್ಬಳಕೆ ಮಾಡಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಮಾರ್ಗದರ್ಶನ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ್, ಸಮಿತಿಯ ಗೌರಾಧ್ಯಕ್ಷರಾದ ಮಾದವ ಶೆಟ್ಟಿ, ನಾರಾಯಣ ಭಟ್,ತಾಲೂಕು ಪಂಚಾಯತ್ ಮಾಜಿ ಸದಸ್ಯರುರಾದ ಶ್ರೀಮತಿ ವಸಂತಿ ,ತಾಲ್ಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕ ವಸಂತಕುಮಾರ್, ಸೇವಾಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಮಂಜುಳ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್, ಕಾರ್ಯದರ್ಶಿ ಸಂಜೀವ, ಸಮಿತಿ ಸದಸ್ಯರು, ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಯಶಸ್ವಿಗೆ ಶ್ರಮಿಸಿದವರಿಗೆ ಧನ್ನೋಸ್ಮಿ ಕಾರ್ಯಕ್ರಮ: ಶ್ರಮಿಸಿದ ಎಲ್ಲಾ ಸ್ವಯಂ ಸೇವಕರಿಗೆ ಗೌರವಾಪ೯ಣೆ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya
error: Content is protected !!