22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

ಮಡಂತ್ಯಾರು ವಲಯದ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ರೂಪಾಯಿ 2,50,000 ಡಿ.ಡಿ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಗ್ರಾಮದ ಮೂಲ ಬೂತ ಸೌಕಾರ್ಯ ಅಭಿವೃದ್ಧಿಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನುದಾನಗಳನ್ನು ಒದಗಿಸಲಾಗುತ್ತಿದೆ ಇದರ ಸದ್ಬಳಕೆ ಮಾಡಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಮಾರ್ಗದರ್ಶನ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ್, ಸಮಿತಿಯ ಗೌರಾಧ್ಯಕ್ಷರಾದ ಮಾದವ ಶೆಟ್ಟಿ, ನಾರಾಯಣ ಭಟ್,ತಾಲೂಕು ಪಂಚಾಯತ್ ಮಾಜಿ ಸದಸ್ಯರುರಾದ ಶ್ರೀಮತಿ ವಸಂತಿ ,ತಾಲ್ಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕ ವಸಂತಕುಮಾರ್, ಸೇವಾಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಮಂಜುಳ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್, ಕಾರ್ಯದರ್ಶಿ ಸಂಜೀವ, ಸಮಿತಿ ಸದಸ್ಯರು, ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya
error: Content is protected !!