ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

ಶಿಬಾಜೆ ಗ್ರಾಮದ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಜು.27 ರಂದು ಸಂಜೆ ವರದಿಯಾಗಿದೆ.

ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು ಓಡಿಸುವ ಸಂದರ್ಭದಲ್ಲಿ ಅಲ್ಲೆ ಪಕ್ಕದಲ್ಲಿ ಮೇಯಲು ಕಟ್ಟಿದ ಹಸುವನ್ನು ಎತ್ತಿ ಬೀಸಾಕಿ ಓಡಿದ್ದು, ಬೀಸಕಿದ ರಭಸಕ್ಕೆ ಹಸುವು ಸಾವನ್ನಪ್ಪಿದೆ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ವಲಯಾರಣ್ಯಧಿಕಾರಿ ಆಗಮಿಸಿ ಸ್ಥಳ ಪರೀಕ್ಷಿಸಿ ಸರಕಾರದ ವತಿಯಿಂದ ದೊರಕಲಿರುವ ಅನುದಾನ ತೆಗೆಸಿಕೊಡುವುದಾಗಿ ಭರವಸೆ ನೀಡಿದರು.

Related posts

ಖೋ ಖೋ ಪಂದ್ಯಾಟ: ನಯನಾಡು ಸರಕಾರಿ ಪ್ರೌಢ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!