ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಬೆಳ್ತಂಗಡಿ : ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ರವರು ಗುರುವಾಯನಕೆರೆ ಮಸೀದಿಗೆ ಇಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ. ನಝೀರ್, ಗುರುವಾಯನಕೆರೆ ಜುಮಾ ಮಸೀದಿ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್, ದಾರುಸ್ಸಲಾಂ ಕಾಲೇಜಿನ ಪ್ರಧಾನ ಕಾರ್ಯದರ್ಶಿ ರಝಾಕ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಂ ಗುರುವಾಯನಕೆರೆ, ಪ್ರದಾನ ಕಾರ್ಯದರ್ಶಿ ದಾವೂದ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿಗಳಾದ ಉಮರ್ ಮಟನ್, ಹನೀಫ್ ಹಾಗೂ ಗುರುವಾಯನಕೆರೆ ಮಸೀದಿಯ ಪದಾಧಿಕಾರಿಗಳು ಮತ್ತು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!