25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

ಬೆಳ್ತಂಗಡಿ : ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ರವರು ಗುರುವಾಯನಕೆರೆ ಮಸೀದಿಗೆ ಇಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ. ನಝೀರ್, ಗುರುವಾಯನಕೆರೆ ಜುಮಾ ಮಸೀದಿ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್, ದಾರುಸ್ಸಲಾಂ ಕಾಲೇಜಿನ ಪ್ರಧಾನ ಕಾರ್ಯದರ್ಶಿ ರಝಾಕ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಂ ಗುರುವಾಯನಕೆರೆ, ಪ್ರದಾನ ಕಾರ್ಯದರ್ಶಿ ದಾವೂದ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿಗಳಾದ ಉಮರ್ ಮಟನ್, ಹನೀಫ್ ಹಾಗೂ ಗುರುವಾಯನಕೆರೆ ಮಸೀದಿಯ ಪದಾಧಿಕಾರಿಗಳು ಮತ್ತು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya
error: Content is protected !!