ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

ಉಜಿರೆ: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ರವರು ಉಜಿರೆ ಬೆನಕ ಆಸ್ಪತ್ರೆಗೆ ಇಂದು ಭೇಟಿ ನೀಡಿದರು.

ಧರ್ಮಸ್ಥಳದಿಂದ ವಾಪಾಸ್ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ಸ್ಪೀಕರ್, ಆಸ್ಪತ್ರೆಯ ಸ್ಥಿತಿಗತಿ, ಇರುವ ಸೌಲಭ್ಯಗಳ ಬಗ್ಗೆ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಎಂ.ಡಿ. ಡಾ. ಗೋಪಾಲಕೃಷ್ಣ ಹಾಗೂ ಭಾರತಿ ಗೋಪಾಲಕೃಷ್ಣರವರು ಯು. ಟಿ ಖಾದರ್ ರವರನ್ನು ಸನ್ಮಾನಿಸಿ ಗೌರವಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್ ಜಿ ಭಟ್, ಕಾಂಗ್ರೆಸ್ ಮುಖಂಡರುಗಳಾದ ಧರಣೇಂದ್ರ ಕುಮಾರ್, ಹನೀಫ್, ಆಸ್ಪತ್ರೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!