23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಸಹಯೋಗದಲ್ಲಿ ವೃತ್ತಿ ಜೀವನದ ಪ್ರಯಾಣ ಎನ್ನುವ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಹಿರಿಯ ವಿದ್ಯಾರ್ಥಿನಿ , ಮಂಗಳೂರಿನ ಯೂನಿವರ್ಸಿಟಿ ಕನೆಕ್ಷನ್ ಸಂಸ್ಥೆಯ ಆಪ್ತ ಸಮಾಲೋಚಕಿ , ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟರ್ ಶ್ರದ್ಧಾ ಎಸ್ ನಾಯ್ಕ್ ಅವರು ವೃತ್ತಿ ಮಾರ್ಗದರ್ಶನ ನಡೆಸಿದರು.
ವಿವಿಧ ಕೋರ್ಸ್ ಗಳ ಮಾಹಿತಿ ಹಾಗೂ ವೃತ್ತಿಗಳ ಆಯ್ಕೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಗ್ರಂಥಪಾಲಕ ಮನೋಹರ್ ಶೆಟ್ಟಿ ಅವರು ಶ್ರದ್ಧಾರವನ್ನು ಸನ್ಮಾನಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಭಿನಂದನಾ ನುಡಿಗಳನ್ನಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಸ್ಮರಣಿಕೆ ನೀಡಿ ಗೌರವಿಸಿದರು. ರಾ. ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

ಸರಣ್ಯಾ ಸ್ವಾಗತಿಸಿ , ಪಲ್ಲವಿ ಪರಿಚಯಿಸಿದರು. ಪ್ರಥಮ್ ಜೈನ್ ನಿರೂಪಿಸಿ , ಚಾರಿತ್ರ್ಯ ವಂದಿಸಿದರು.

Related posts

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya
error: Content is protected !!