July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ
ಇದರ ವತಿಯಿಂದ ಶ್ರೀ ಕೃಷ್ಣ ಕ್ಲಿನಿಕ್ ಬೆಳಾಲು ಇಲ್ಲಿಗೆ ಇಸಿಜಿ ಮೆಷಿನ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಾಧಿಕಾರಿ ಡಾ.ಅಲ್ಬಿನ್ ಜೊಸೆಫ್, ಶ್ರೀ ಕೃಷ್ಣ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ.ಚೇತನ್ ಉಪಸ್ಥಿತರಿದ್ದರು.

Related posts

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya
error: Content is protected !!