ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ
ಇದರ ವತಿಯಿಂದ ಶ್ರೀ ಕೃಷ್ಣ ಕ್ಲಿನಿಕ್ ಬೆಳಾಲು ಇಲ್ಲಿಗೆ ಇಸಿಜಿ ಮೆಷಿನ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಾಧಿಕಾರಿ ಡಾ.ಅಲ್ಬಿನ್ ಜೊಸೆಫ್, ಶ್ರೀ ಕೃಷ್ಣ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ.ಚೇತನ್ ಉಪಸ್ಥಿತರಿದ್ದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!