April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು.

ಯೋಜನಾಧಿಕಾರಿ ಶಿವಪ್ರಸಾದ್ ರವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಕಾರ್ಯಾಗಾರದಲ್ಲಿ ಕಚೇರಿ ಸಹಾಯಕರಿಗೆ ಕೆಲಸದ ಒತ್ತಡದ ಮಧ್ಯೆ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಿವಿಧ ತರಬೇತಿಯನ್ನು ನೀಡುತ್ತಿರುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಸೋಮನಾಥ್. ಕೆ, ಉಪನ್ಯಾಸಕಿ ಅಶ್ವಿನಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya
error: Content is protected !!