September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು.

ಯೋಜನಾಧಿಕಾರಿ ಶಿವಪ್ರಸಾದ್ ರವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಕಾರ್ಯಾಗಾರದಲ್ಲಿ ಕಚೇರಿ ಸಹಾಯಕರಿಗೆ ಕೆಲಸದ ಒತ್ತಡದ ಮಧ್ಯೆ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಿವಿಧ ತರಬೇತಿಯನ್ನು ನೀಡುತ್ತಿರುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಸೋಮನಾಥ್. ಕೆ, ಉಪನ್ಯಾಸಕಿ ಅಶ್ವಿನಿ ಉಪಸ್ಥಿತರಿದ್ದರು.

Related posts

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!