25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು.

ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ ಮತ್ತು ಸುಮಾರು ರೂ.15ಸಾವಿರ ಮೌಲ್ಯದ ವೀಲ್ ಚೇರ್ ನೀಡಲಾಯಿತು.

ಸೇವಾಧಾಮದ ಸಂಚಾಲಕ ವಿನಾಯಕ್ ರಾವ್ ಕನ್ಯಾಡಿ ಅವರ ಜನ್ಮದಿನದ ಪ್ರಯುಕ್ತ ವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಯೋಜಕತ್ವರಾದ ಅಧ್ಯಕ್ಷ ರೋ. ಅನಂತ ಭಟ್ ಅವರಿಗೆ ವಿಶೇಷ ಧನ್ಯವಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋ. ಜಯಕುಮಾರ್ ಶೆಟ್ಟಿ, ರೋ. ಅರುಣ್ ಕುಮಾರ್, ಶರತ್ ಕೃಷ್ಣ ಪಡ್ವೆಟ್ನಾಯ, ರೋ. ವಿಶ್ವಜಿತ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya
error: Content is protected !!