25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು.

ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ ಮತ್ತು ಸುಮಾರು ರೂ.15ಸಾವಿರ ಮೌಲ್ಯದ ವೀಲ್ ಚೇರ್ ನೀಡಲಾಯಿತು.

ಸೇವಾಧಾಮದ ಸಂಚಾಲಕ ವಿನಾಯಕ್ ರಾವ್ ಕನ್ಯಾಡಿ ಅವರ ಜನ್ಮದಿನದ ಪ್ರಯುಕ್ತ ವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಯೋಜಕತ್ವರಾದ ಅಧ್ಯಕ್ಷ ರೋ. ಅನಂತ ಭಟ್ ಅವರಿಗೆ ವಿಶೇಷ ಧನ್ಯವಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋ. ಜಯಕುಮಾರ್ ಶೆಟ್ಟಿ, ರೋ. ಅರುಣ್ ಕುಮಾರ್, ಶರತ್ ಕೃಷ್ಣ ಪಡ್ವೆಟ್ನಾಯ, ರೋ. ವಿಶ್ವಜಿತ್ ಉಪಸ್ಥಿತರಿದ್ದರು.

Related posts

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya
error: Content is protected !!