22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು.

ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ ಮತ್ತು ಸುಮಾರು ರೂ.15ಸಾವಿರ ಮೌಲ್ಯದ ವೀಲ್ ಚೇರ್ ನೀಡಲಾಯಿತು.

ಸೇವಾಧಾಮದ ಸಂಚಾಲಕ ವಿನಾಯಕ್ ರಾವ್ ಕನ್ಯಾಡಿ ಅವರ ಜನ್ಮದಿನದ ಪ್ರಯುಕ್ತ ವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಯೋಜಕತ್ವರಾದ ಅಧ್ಯಕ್ಷ ರೋ. ಅನಂತ ಭಟ್ ಅವರಿಗೆ ವಿಶೇಷ ಧನ್ಯವಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋ. ಜಯಕುಮಾರ್ ಶೆಟ್ಟಿ, ರೋ. ಅರುಣ್ ಕುಮಾರ್, ಶರತ್ ಕೃಷ್ಣ ಪಡ್ವೆಟ್ನಾಯ, ರೋ. ವಿಶ್ವಜಿತ್ ಉಪಸ್ಥಿತರಿದ್ದರು.

Related posts

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ; ಸಮಾಲೋಚನ ಸಭೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya
error: Content is protected !!