September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು.

ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ ಮತ್ತು ಸುಮಾರು ರೂ.15ಸಾವಿರ ಮೌಲ್ಯದ ವೀಲ್ ಚೇರ್ ನೀಡಲಾಯಿತು.

ಸೇವಾಧಾಮದ ಸಂಚಾಲಕ ವಿನಾಯಕ್ ರಾವ್ ಕನ್ಯಾಡಿ ಅವರ ಜನ್ಮದಿನದ ಪ್ರಯುಕ್ತ ವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಯೋಜಕತ್ವರಾದ ಅಧ್ಯಕ್ಷ ರೋ. ಅನಂತ ಭಟ್ ಅವರಿಗೆ ವಿಶೇಷ ಧನ್ಯವಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋ. ಜಯಕುಮಾರ್ ಶೆಟ್ಟಿ, ರೋ. ಅರುಣ್ ಕುಮಾರ್, ಶರತ್ ಕೃಷ್ಣ ಪಡ್ವೆಟ್ನಾಯ, ರೋ. ವಿಶ್ವಜಿತ್ ಉಪಸ್ಥಿತರಿದ್ದರು.

Related posts

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya
error: Content is protected !!