ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya
error: Content is protected !!