April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಬಂಗೇರ (57ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪರೋಪಕಾರಿಯಾಗಿದ್ದರು.ಊರಿನ ಕಾರ್ಯಕ್ರಮಗಳಿಗೆ ಕೊಡುಗೆ ನೀಡುತ್ತಿದ್ದರು.ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಕ್ರಿಯ ಸದಸ್ಯರಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂದು ವರ್ಗವನ್ನು ಅಗಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya
error: Content is protected !!