23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಬಂಗೇರ (57ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪರೋಪಕಾರಿಯಾಗಿದ್ದರು.ಊರಿನ ಕಾರ್ಯಕ್ರಮಗಳಿಗೆ ಕೊಡುಗೆ ನೀಡುತ್ತಿದ್ದರು.ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಕ್ರಿಯ ಸದಸ್ಯರಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂದು ವರ್ಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!