September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಉಜಿರೆ: ಸಿಯೋನ್ ಅಶ್ರಮ ಟ್ರಸ್ಟ್ (ರಿ.) ಮತ್ತು ಆಲ್‌ಕಾರ್ಗೋ ಲೋಜಿಸಿಕ್ ಲಿಮಿಟೆಡ್ ಇದರ ಸಹಭಾಗಿತ್ವದೊಂದಿಗೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಜುಲೈ ತಿಂಗಳ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜು.30 ರಂದು ನಡೆಸಲಾಯಿತು.

ಮನೋವೈದ್ಯರಾದ ಡಾ.ಸುಧಾಕರ ಭಟ್ ಸುಳ್ಯ, ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಔಷಧಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಸಿಬ್ಬಂದಿಯವರಾದ ಪಿ.ಜೆ ಸುಜಾ, ಸೇಸಪ್ಪ, ದೀಪಕ್ ಮತ್ತು ಶ್ರೇಯಸ್ ಶಿಬಿರದಲ್ಲಿ ಉಪಸ್ಥಿತರಿದ್ದರು. 60 ಜನ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಉಜಿರೆ: ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮೀಲಾದ್ ಆಚರಣೆ

Suddi Udaya

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya
error: Content is protected !!