23.3 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿಬಳಿಯಲು ಯತ್ನಿಸುತ್ತಿರುವವರಿಗೂ ಶಿಕ್ಷೆ ಕೊಡಬೇಕೆಂದು ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಕ್ಷೇತ್ರದ ಅಣ್ಣಪ್ಪಸ್ವಾಮಿ ಹಾಗೂ ಹರ್ಪಾಡಿಯ ಕನ್ಯಾಕುಮಾರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಜುನಾಥ ಸ್ವಾಮಿಯ ದೇವಳದ ಮುಂಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತರು ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು.

Related posts

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya
error: Content is protected !!